SUDDIKSHANA KANNADA NEWS/ DAVANAGERE/ DATE-05-06-2025
ದಾವಣಗೆರೆ: ಕರ್ನಾಟಕ ಉಪ್ಪಾರ ಸಮುದಾಯ ಅಭಿವೃದ್ದಿ ನಿಗಮದಿಂದ ಪ್ರಸಕ್ತ ಸಾಲಿಗೆ ವಿವಿಧ ಯೋಜನೆಗಳಿಗೆ ಸಾಲ ಸೌಲಭ್ಯ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ http://upparadevelopment.karnataka.gov.in ಅಥವಾ ದೂ.ಸಂ: 08192-230934 ನ್ನು ಸಂಪರ್ಕಿಸಬಹುದೆಂದು ಕರ್ನಾಟಕ ಉಪ್ಪಾರ ಸಮುದಾಯಗಳ ಅಭಿವೃದ್ದಿ ನಿಗಮದ ಅಧಿಕಾರಿ ತಿಳಿಸಿದ್ದಾರೆ.
ಅರ್ಜಿಯನ್ನು ವೆಬ್ ಸೈಟ್ www.kaushalkar.com ನಲ್ಲಿ ಜುಲೈ.3 ರೊಳಗಾಗಿ ಸಲ್ಲಿಸಬಹುದು.