ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

BIG BREAKING: ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂಕೋರ್ಟ್: ಬಳ್ಳಾರಿಯಲ್ಲಿ ಇನ್ಮುಂದೆ ರೆಡ್ಡಿ ಹವಾ…!

On: September 30, 2024 11:36 AM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:30-09-2024

ನವದೆಹಲಿ: ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದೆ. ಬಳ್ಳಾರಿಗೆ ಹೋಗಲು ಜನಾರ್ದನ ರೆಡ್ಡಿ ಅವರಿಗೆ ಅನುಮತಿ ನೀಡಿದೆ.

ಬಳ್ಳಾರಿಗೆ ತೆರಳಲು ಇದ್ದ ನಿರ್ಬಂಧವನ್ನು ಸುಪ್ರೀಂಕೋರ್ಟ್ ತೆಗೆದು ಹಾಕಿದೆ. ಪೂರ್ವಾನುಮತಿ ಇಲ್ಲದೇ ಬಳ್ಳಾರಿಗೆ ಹೋಗಬಹುದು ಎಂಬ ಆದೇಶ ನೀಡಿದೆ. ಸುಪ್ರೀಂಕೋರ್ಟ್ ನ ದ್ವಿಸದಸ್ಯ ಪೀಠವು ಸಮ್ಮತಿಸಿದ್ದು, ಇದರಿಂದಾಗಿ ಜನಾರ್ದನ ರೆಡ್ಡಿಗೆ ಬಳ್ಳಾರಿಗೆ ಹೋಗಲು ಇದ್ದ ಆತಂಕ ನಿವಾರಣೆಯಾಗಿದೆ.

ನ್ಯಾ ಎಂ. ಎಂ. ಸುಂದರೇಶ್ ನೇತೃತ್ವದ ದ್ವಿಸದಸ್ಯ ಪೀಠ ಈ ಆದೇಶ ನೀಡಿದ್ದು, ಬಳ್ಳಾರಿಯಲ್ಲಿ ಮತ್ತೆ ಜನಾರ್ದನ ರೆಡ್ಡಿ ಹವಾ ಶುರುವಾಗಲಿದೆ ಎಂದು ಹೇಳಲಾಗುತ್ತಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಳ್ಳಾರಿಗೆ ಹೋಗಬಾರದು ಎಂಬ ಷರತ್ತು ಇದ್ದ ಕಾರಣಕ್ಕೆ ತನ್ನ ಪತ್ನಿಯನ್ನು ಕಣಕ್ಕೆ ಇಳಿಸಿದ್ದರು. ಸುಪ್ರೀಂಕೋರ್ಟ್ ನಿರ್ಬಂಧ ತೆಗೆದು ಹಾಕಿರುವುದಕ್ಕೆ ಜನಾರ್ದನ ರೆಡ್ಡಿಗೆ ಸಂತಸ ತಂದಿದೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

india

ಕ್ಷಣಕ್ಷಣಕ್ಕೂ ರೋಚಕದಾಟ.. ವಿಜಯಮಾಲೆ ಹಾವು ಏಣಿ ಆಟ: ಇಂಗ್ಲೆಂಡ್ ವಿರುದ್ದ ಭಾರತಕ್ಕೆ 6 ರನ್ ರೋಚಕ ಜಯ!

D. K. Shivakumar

ಸೋನಿಯಾ ಗಾಂಧಿಯರದ್ದು ಸಾಟಿಯಿಲ್ಲದ ರಾಜಕೀಯ ತ್ಯಾಗ: ಡಿ. ಕೆ. ಶಿವಕುಮಾರ್ ಸ್ಫೋಟಕ ಮಾತು… ಮುಖ್ಯಮಂತ್ರಿ ಪಟ್ಟದ ಮೇಲಿನ ಕಣ್ಣು!

H. C. Mahadevappa

ಪುಣ್ಯತಿಥಿಯ ಸಂಸ್ಮರಣಾ ಕಾರ್ಯಕ್ರಮದಲ್ಲೇ ಅಪಮಾನ: ಇತಿಹಾಸ ತಿರುಚುವ ಕೆಲಸ ನಿಲ್ಲಿಸಿ ಹೆಚ್. ಸಿ. ಮಹಾದೇವಪ್ಪ!

Pahalgam

ವೋಟರ್ ಐಡಿ, ಕ್ಯಾಂಡಿಲ್ಯಾಂಡ್ ಚಾಕೊಲೇಟ್‌ಗಳು, ಜಿಪಿಎಸ್: ಪಹಲ್ಗಾಮ್ ದಾಳಿ ಉಗ್ರರು ಪಾಕಿಸ್ತಾನದವರೆಂದು ಸಾಬೀತು!

RAHUL GANDHI

ಭಾರತ – ಚೀನಾ ಗಡಿ ಹೇಳಿಕೆ: ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಸುಪ್ರೀಂ ತಡೆ!

ಕನ್ನಂಬಾಡಿ

ಕನ್ನಂಬಾಡಿ ಕಟ್ಟೆಗೆ ಅಡಿಪಾಯ ಹಾಕಿದ್ದು ಟಿಪ್ಪು: “ಹೆಚ್. ಸಿ. ಮಹಾದೇವಪ್ಪನವರೇ ರಾಜಮನೆತನದ ಕೊಡುಗೆ ಗೌರವಿಸಿ, ಇಲ್ಲದಿದ್ದರೆ ತೆಪ್ಪಗಿರಿ!”

Leave a Comment