ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

23 ಪ್ರಶಸ್ತಿ ಗೆದ್ದ ದಾವಣಗೆರೆ ಪೊಲೀಸ್ ಟೀಂ ಸರ್ವೋತ್ತಮ, ಫೋಟೋಗ್ರಫಿಯಲ್ಲಿ ಪ್ರಶಾಂತ್ ಫಸ್ಟ್: ತಾರಾಳಿಗೆ ಬೆಸ್ಟ್ ಡಾಗ್ ಗರಿ

On: October 31, 2025 9:45 PM
Follow Us:
ಪೊಲೀಸ್
---Advertisement---

SUDDIKSHANA KANNADA NEWS/DAVANAGERE/DATE:31_10_2025

ದಾವಣಗೆರೆ: ಜಿಲ್ಲಾ ಪೊಲೀಸ್ ಕಛೇರಿಯ ಸಭಾಂಗಣದಲ್ಲಿ ನಡೆದ 7 ನೇ ವಲಯ ಪೊಲೀಸ್ ಕರ್ತವ್ಯಕೂಟದ ಸಮಾರೋಪ ಸಮಾರಂಭದಲ್ಲಿ ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಜಯಭೇರಿ ಬಾರಿಸಿದವರಿಗೆ ಪೂರ್ವ ವಲಯ ಪೊಲೀಸ್ ಮಹಾ ನಿರೀಕ್ಷಕ ಡಾ.ರವಿಕಾಂತೇಗೌಡ ಅವರು ಪ್ರಶಸ್ತಿ ಪ್ರದಾನ ಮಾಡಿದರು.

7 ನೇ ವಲಯ ಪೊಲೀಸ್ ಕರ್ತವ್ಯಕೂಟದಲ್ಲಿ ಎರಡು ದಿನಗಳ ಕೂಟದಲ್ಲಿ 23 ಪ್ರಶಸ್ತಿಗಳನ್ನು ಪಡೆದುಕೊಂಡ ದಾವಣಗೆರೆ ಪೊಲೀಸ್ ತಂಡ ಸರ್ವೋತ್ತಮ ಪ್ರಶಸ್ತಿಗೆ ಭಾಜನವಾಯಿತು. ದಾವಣಗೆರೆ ಜಿಲ್ಲೆಯ ಶ್ವಾನದಳದ ‘ತಾರಾ’ ಬೆಸ್ಟ್ ಡಾಗ್ ಪ್ರಶಸ್ತಿ ಪಡೆಯಿತು.

READ ALSO THIS STORY: ಭವಿಷ್ಯದಲ್ಲಿ ಪೊಲೀಸ್ ವೃತ್ತಿ ಮತ್ತಷ್ಟು ಕಠಿಣ: ಐಜಿಪಿ ಡಾ. ರವಿಕಾಂತೇಗೌಡ ಆತಂಕ ವ್ಯಕ್ತಪಡಿಸಿದ್ಯಾಕೆ? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ!

ಪೊಲೀಸ್ ಪೋಟೋಗ್ರಾಫಿ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ವಿಡಿಯೋಗ್ರಾಫಿಯಲ್ಲಿ ಸ್ಪರ್ದೆಯಲ್ಲಿ ದ್ವಿತೀಯ ಸ್ಥಾನಕ್ಕೆ ದಾವಣಗೆರೆ ಜಿಲ್ಲಾ ಪೊಲೀಸ್ ಕಛೇರಿಯ ಪೊಲೀಸ್ ಪೋಟೋಗ್ರಾಫರ್ ಪ್ರಶಾಂತ್ ಕುಮಾರ ಭಾಜನರಾದರು.

ಕಾರ್ಯಕ್ರಮದಲ್ಲಿ ದಾವಣಗೆರೆಯ ಪೊಲೀಸ್ ಅಧೀಕ್ಷಕಿಉಮಾ ಪ್ರಶಾಂತ್, ಹಾವೇರಿ ಜಿಲ್ಲೆಯ ಪೊಲೀಸ್ ಅಧೀಕ್ಷಕಿ ಯಶೋಧಾ ವಂಟಗೋಡಿ, ಶಿವಮೊಗ್ಗ ಜಿಲ್ಲೆಯ ಪೊಲೀಸ್ ಅಧೀಕ್ಷಕ ಮಿಥುನ್ ಕುಮಾರ್, ದಾವಣಗೆರೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಪರಮೇಶ್ವರ ಹೆಗಡೆ, ವಲಯ ಮಟ್ಟದ ಕ್ರೀಡಾಕೂಟದ ನೋಡಲ್ ಅಧಿಕಾರಿ ಡಿವೈಎಸ್ಪಿ ರುದ್ರೇಶ್ ಎ. ಕೆ., ಡಿವೈಎಸ್ಪಿ ಪಿ. ಬಿ. ಪ್ರಕಾಶ್ ಮತ್ತಿತರರು ಹಾಜರಿದ್ದರು.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಕರ್ನಾಟಕ

ನೀತಿ ಆಯೋಗ 2025 ವರದಿ: ಐಟಿ, ಹಣಕಾಸು, ಆತಿಥ್ಯ ಮತ್ತು ರಿಯಲ್ ಎಸ್ಟೇಟ್ ಸೇರಿ ಸೇವಾ ಕ್ಷೇತ್ರಗಳಲ್ಲಿ ದೇಶದಲ್ಲೇ ಕರ್ನಾಟಕ ಫಸ್ಟ್!

ಸಿದ್ದರಾಮಯ್ಯ

18000ಕ್ಕೂ ಹೆಚ್ಚು ಶಿಕ್ಷಕರ ನೇಮಕಾತಿಗೆ ಅಧಿಸೂಚನೆ: ಉದ್ಯೋಗದ ಬಗ್ಗೆ ಮಹತ್ವದ ಮಾಹಿತಿ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಸಿದ್ದರಾಮಯ್ಯ

ಕೇಂದ್ರ ಸರ್ಕಾರದ ದ್ರೋಹದಿಂದ 1 ಲಕ್ಷ ಕೋಟಿ ರೂ. ಕರ್ನಾಟಕಕ್ಕೆ ನಷ್ಟ: ಸಿಎಂ ಸಿದ್ದರಾಮಯ್ಯ ಸಿಡಿಮಿಡಿ!

ಸಿದ್ದರಾಮಯ್ಯ

ಎಐನಿಂದ ಉದ್ಯೋಗ ನಷ್ಟವಾಗದಂತೆ ಕನ್ನಡ ಭಾಷೆ ಹೊಸ ಸವಾಲಿಗೆ ಬೇಕಾದ ಹಾಗೆ ಸಿದ್ಧಪಡಿಸಲು ಸರ್ಕಾರ ಬದ್ದ: ಸಿಎಂ ಸಿದ್ದರಾಮಯ್ಯ ಘೋಷಣೆ

ಸಿದ್ದರಾಮಯ್ಯ

800 ಕನ್ನಡ ಮತ್ತು 100 ಉರ್ದುಶಾಲೆಗಳು ಕೆಪಿಎಸ್ ಶಾಲೆಗಳಾಗಿ ಅಭಿವೃದ್ಧಿ ಜೊತೆಗೆ ಮದರಸಾಗಳಲ್ಲಿ ಕನ್ನಡ ಕಲಿಕೆಗೆ ಆದ್ಯತೆ: ಸಿದ್ದರಾಮಯ್ಯ ಘೋಷಣೆ!

ಕರ್ನಾಟಕ ರಾಜ್ಯೋತ್ಸವ

ರಾಜ್ಯ, ಜಿಲ್ಲಾಡಳಿತದಿಂದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಯಲ್ಲಿ ಛಾಯಾಗ್ರಾಹಕರ ಕಡೆಗಣನೆ: ಮನು ಎಂ. ದೇವಗಿರಿ ಆರೋಪ!

Leave a Comment