ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಜೀವಿತ ಪ್ರಮಾಣ ಪತ್ರ ಸಲ್ಲಿಸದ 5577 ಮಂದಿಗೆ ಇದೆ ಅವಕಾಶ!

On: February 18, 2025 9:53 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:18-02-2025

ದಾವಣಗೆರೆ: ಕಾರ್ಮಿಕರ ಭವಿಷ್ಯ ನಿಧಿ ಸಂಘನೆಯ ಪಿಂಚಣಿ ಯೋಜನೆಯಡಿ ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಯ ಪಿಂಚಣಿದಾರರು ಪಿಂಚಣಿ ಪಡೆಯುತ್ತಿದ್ದು ಇದರಲ್ಲಿ 5577 ಪಿಂಚಣಿದಾರರು ಇದುವರೆಗೆ ತಮ್ಮ ಜೀವಿತ ಪ್ರಮಾಣ ಪತ್ರವನ್ನು ಸಲ್ಲಿಸಿಲ್ಲ.

ಪಿಂಚಣಿದಾರರು ಜೀವಿತ ಪ್ರಮಾಣಪತ್ರವನ್ನು ಅಂಚೆ ಕಚೇರಿಯಲ್ಲಿ ಅಥವಾ ಬ್ಯಾಂಕ್‍ನಲ್ಲಿ ಸಲ್ಲಿಸಬಹುದು. ಅಥವಾ ತಮ್ಮ ಆಂಡ್ರಾಯ್ಡ್ ಮೊಬೈಲ್ ಪೋನ್ ಮೂಲಕ ಫೇಸ್ ಅಂಥೆಂಟಿಕೇಶನ್ ಟೆಕ್ನಾಲಜಿಯನ್ನು ಅಳವಡಿಸಿಕೊಂಡು ಜೀವಿತ ಪ್ರಮಾಣಪತ್ರವನ್ನು ಸಲ್ಲಿಸಬಹುದೆಂದು ಕ್ಷೇತ್ರಿಯ ಭವಿಷ್ಯನಿಧಿ ಆಯುಕ್ತರು ತಿಳಿಸಿದ್ದಾರೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment