ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ದಾವಣಗೆರೆಗೆ ಆಗಸ್ಟ್ 10ಕ್ಕೆ ಎರಡನೇ ವಂದೇ ಭಾರತ್ ಎಕ್ಸ್ ಪ್ರೆಸ್ ಆಗಮನ: ಪ್ರಧಾನಿ ನರೇಂದ್ರ ಮೋದಿ ಚಾಲನೆ

On: August 8, 2025 9:48 AM
Follow Us:
Davanagere
---Advertisement---

SUDDIKSHANA KANNADA NEWS/ DAVANAGERE/DATE:08_08_2025

ದಾವಣಗೆರೆ: ಬೆಂಗಳೂರು- ದಾವಣಗೆರೆ– ಬೆಳಗಾವಿಗೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಆಗಸ್ಟ್ 10 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಹಸಿರು ನಿಶಾನೆ ತೋರಲಿದ್ದಾರೆ.

READ ALSO THIS STORY: ನಾ ಮಾತನಾಡಲ್ಲ.. ನಾ ಮಾತನಾಡಲ್ಲ: ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್!

ಕೆಎಸ್‌ಆರ್ ಬೆಂಗಳೂರು ನಿಲ್ದಾಣದಿಂದ ಪ್ರತಿದಿನ ಮಧ್ಯಾಹ್ನ 2.20 ಕ್ಕೆ ಹೊರಟು ಸಂಜೆ 5.48 ಕ್ಕೆ ದಾವಣಗೆರೆಗೆ ಆಗಮಿಸಿ ರಾತ್ರಿ 10.40 ಕ್ಕೆ ಬೆಳಗಾವಿ ತಲುಪಲಿದೆ.

ಬೆಳಗಾವಿ ಯಿಂದ ಪ್ರತಿದಿನ ಬೆಳಗ್ಗೆ 5.20 ಕ್ಕೆ ಹೊರಟು ದಾವಣಗೆರೆಗೆ ಬೆಳಗ್ಗೆ 9.25 ಕ್ಕೆ ತಲುಪಿ ಮಧ್ಯಾಹ್ನ 1.50 ಕ್ಕೆ ಬೆಂಗಳೂರಿಗೆ ಈ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ತಲುಪಲಿದೆ.

ದಾವಣಗೆರೆಯಲ್ಲಿ ಈ ನೂತನ ರೈಲಿನ ಸ್ವಾಗತ ಕಾರ್ಯಕ್ರಮವನ್ನು ಆಗಸ್ಟ್ 10 ರಂದು ಮಧ್ಯಾಹ್ನ 2 ಗಂಟೆಗೆ ರೈಲ್ವೆ ನಿಲ್ದಾಣದಲ್ಲಿ ಆಯೋಜಿಸಲಾಗಿದೆ.

ಈಗಾಗಲೇ ಮೊದಲ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಪ್ರತಿನಿತ್ಯ ದಾವಣಗೆರೆ ಮಾರ್ಗವಾಗಿ ಬೆಂಗಳೂರು-ಧಾರವಾಡ, ಧಾರವಾಡ-ಬೆಂಗಳೂರು ಮಧ್ಯೆ ಸಂಚರಿಸುತ್ತಿದ್ದು ಎರಡನೇ ನೂತನ ರೈಲು ಸೇವೆ ಆಗಸ್ಟ್ 10 ರಿಂದ ಸಂಚಾರ ಆರಂಭಿಸಲಿದೆ.

ದಾವಣಗೆರೆ ಜನತೆಗೆ ವ್ಯಾಪಾರ ವಹಿವಾಟು, ಐಟಿ, ಬಿಟಿ ವಲಯದ ಉದ್ಯೋಗಿಗಳಿಗೆ, ತುರ್ತು ಸಂದರ್ಭದಲ್ಲಿ ಸಂಚಾರದಲ್ಲಿ ಸಮಯದ ಉಳಿತಾಯದ ಜೊತೆಗೆ ವಾಹನ ದಟ್ಟಣೆಯು ತಗ್ಗಲಿದೆ.

ಯೋಗರಾಜ್

ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಯುವತಿ

ದುರ್ಗಾಪುರ ಯುವತಿ ಮೇಲೆ ಅ*ತ್ಯಾಚಾರಕ್ಕೆ ಸಾಥ್ ಕೊಟ್ಟಿದ್ದ ಸಹಪಾಠಿ ಸೆರೆ: ಬಂಧಿತರ ಸಂಖ್ಯೆ 6ಕ್ಕೇರಿಕೆ, ಸ್ಫೋಟಕ ಮಾಹಿತಿ ಬಯಲಿಗೆ!

ಚನ್ನಗಿರಿ

ಚನ್ನಗಿರಿ ಪಟ್ಟಣ ಸಮೀಪದ ಜೆ. ಹೆಚ್. ಪಟೇಲ್ ನಗರದಲ್ಲಿ ರಾತ್ರಿ ವೇಳೆ ಎಸ್ಪಿ ಭೇಟಿ: ಮನೆ ಗೋಡೆ ಮೇಲೆ ಉಮಾ ಪ್ರಶಾಂತ್ ಸ್ಟಿಕ್ಕರ್ ಅಂಟಿಸಿದ್ಯಾಕೆ?

ಧರ್ಮಸ್ಥಳ

ಕಾಂಗ್ರೆಸ್ ಜೊತೆ ಶಾಮೀಲಾಗಿಲ್ಲವಾದರೆ ಬಿಜೆಪಿ ಕಚೇರಿಗೆ ಬಂದು ಧರ್ಮಸ್ಥಳದ ಮಂಜುನಾಥ ಸ್ವಾಮಿ ಮೇಲೆ ಆಣೆ ಮಾಡಿ: ಕೃಷ್ಣಮೂರ್ತಿ ಪವಾರ್ ಪಂಥಾಹ್ವಾನ

ವ್ಯಾಪಾರಿ

ಬೀದಿ ಬದಿ ವ್ಯಾಪಾರಿಗಳಿಗೆ ಗುಡ್ ನ್ಯೂಸ್: ಆತ್ಮ ನಿರ್ಭರ್ ಯೋಜನೆಯಡಿ ವಿವಿಧ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ವಿದ್ಯಾರ್ಥಿ

ಇಂಜಿನಿಯರಿಂಗ್ ಮತ್ತು ತಾಂತ್ರಿಕ ಕೋರ್ಸ್ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: ಕೃತಕ ಬುದ್ದಿಮತ್ತೆ ಭವಿಷ್ಯದ ಕಾರ್ಯಪಡೆ ಕಾರ್ಯಾಗಾರ

ತ್ಯಾಜ್ಯ

ನರಕ ಚರ್ತುದರ್ಶಿಯಂದು ಕಸ ಹೊರಗೆ ಎಸೆಯಬೇಡಿ, ಪ್ರತ್ಯೇಕವಾಗಿ ತ್ಯಾಜ್ಯ ಸಂಗ್ರಹಣಾ ವಾಹನಗಳಿಗೆ ನೀಡಿ

Leave a Comment