ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಸರ್ಪ ದೋಷದ ಪ್ರಕಾರಗಳು ಯಾವುವು..? ಪರಿಹಾರಕ್ಕೆ ಏನು ಮಾಡಬೇಕು…?

On: February 17, 2024 10:05 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:18-02-2024

ಕಾಳಸರ್ಪ ದೋಷದ ಮಾಹಿತಿ ಹಾಗೂ ವಿಧಗಳು.

ಶ್ರೀ ಸೋಮಶೇಖರ ಗುರೂಜಿB.Sc
ಜ್ಯೋತಿಷ್ಯಶಾಸ್ತ್ರ ,ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ.
Mob.9353488403

ಜಾತಕದ ಕುಂಡಲಿಯಲ್ಲಿ ರಾಹು-ಕೇತು ಗ್ರಹಗಳ ಮಧ್ಯದಲ್ಲಿ ಇತರ ಗ್ರಹಗಳು ಅಂದರೆ ರವಿ ಚಂದ್ರ ಕುಜ ಬುಧ ಗುರು ಶುಕ್ರ ಶನಿ ಗ್ರಹಗಳು ಇದ್ದರೆ ಅದು ಕಾಳಸರ್ಪದೋಷ ಎನಿಸುತ್ತದೆ. ರಾಹು-ಕೇತು ಗ್ರಹಗಳ ಸದಾ ವಕ್ರಗತಿಯಲ್ಲಿ ಹೊಂದಿದೆ .ರಾಹು-ಕೇತು ಗ್ರಹಗಳ ನ್ನು ಬಿಟ್ಟು ಉಳಿದ ಗ್ರಹಗಳು ತಾವಿರುವ ಮನೆಯಿಂದ ಮುಂದೆ ಚಲಿಸಿದರೆ ರಾಹು ಕೇತು ಗ್ರಹಗಳು ಹಿಂದಕ್ಕೆ ಚಲಿಸುತ್ತವೆ. ಅದರಿಂದ ಕಾಳಸರ್ಪದೋಷ ದಲ್ಲಿ ರಾಹು-ಕೇತು ಗ್ರಹಗಳ ಮಧ್ಯದಲ್ಲಿ ಇತರ ಗ್ರಹಗಳು ಬಂಧಿಯಾದಂತೆ ಇರಬೇಕೇ ವಿನಹ:ಉಳಿದ ಗ್ರಹಗಳು ಮಧ್ಯದಲ್ಲಿ ರಾಹು ಕೇತು ಇದ್ದರೆ ಅಲ್ಲ,.

ಸರ್ಪ ದೋಷದ ಪ್ರಕಾರಗಳು

1. ಅನಂತ ಕಾಲ ಸರ್ಪ ದೋಷ
2. ಕುಳಿಕ ಕಾಳಸರ್ಪದೋಷ
3. ವಾಸುಕಿ ಕಾಲಸರ್ಪ ದೋಷ
4,. ಶಂಕಪಾಲ ಕಾಲಸರ್ಪ ದೋಷ
,5. ಪದ್ಮ ಕಾಲಸರ್ಪ ದೋಷ
6. ಮಹಾಪದ್ಮ ಕಾಲಸರ್ಪ ದೋಷ
7. ತಕ್ಷಕ ಕಾಲಸರ್ಪ ದೋಷ
8. ಕಾರ್ಕೋಟಕ ಕಾಲಸರ್ಪ ದೋಷ
9. ಶಂಕನಾದ ಕಾಲಸರ್ಪ ದೋಷ
10. ಪಾತಕ ಕಾಲಸರ್ಪ ದೋಷ
11. ವಿಷಕ ನಾಗ ಕಾಲ ಸರ್ಪ ದೋಷ
12. ಶೇಷನಾಗ ಕಾಳಸರ್ಪ ದೋಷ

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

Leave a Comment