ಕ್ರಿಕೆಟ್ ಭದ್ರಾ ಡ್ಯಾಂ  ಇರಾನ್‌ ಅಮೆರಿಕ ಕರೆಂಟ್ DINA BHAVISHYA cinema SHIVAMOGGA ಷೇರು ಕ್ರೀಡೆ ವಾಣಿಜ್ಯ Gold Rate ಸಾಹಿತ್ಯ JOB NEWS

---Advertisement---

ಗಜಕೇಸರಿ ಯೋಗ ಎಂದರೇನು…? ಈ ಬಗ್ಗೆ ನಿಮಗೆಷ್ಟು ಗೊತ್ತು…? 

On: March 6, 2024 9:51 PM
Follow Us:
---Advertisement---

SUDDIKSHANA KANNADA NEWS/ DAVANAGERE/ DATE:06-03-2024

ಸೋಮಶೇಖರ್B.Sc
ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರಪ್ರವೀಣರು.
Mob.93534 88403

ವ್ಯಕ್ತಿಯ ಜನ್ಮ ಕುಂಡಲಿಯನ್ನು ನೋಡಿ ಯೋಗಗಳನ್ನು ನೋಡಬಹುದು. ಅದರಲ್ಲಿ ಒಂದು ‘ಗಜಕೇಸರಿಯೋಗ” ಅಥವಾ “ಕೇಸರಿ ಯೋಗ” ಎಂದು ಕರೆಯುದುಂಟು. ಇಲ್ಲಿ ಗಜ ಎಂದರೆ ಆನೆ, ಕೇಸರಿ ಎಂದರೆ ಸಿಂಹ ಎಂದರ್ಥ. ಈ ಎರಡೂ ಪ್ರಾಣಿಗಳು ಹೇಗೆ ಶಕ್ತಿಶಾಲಿ ಇರುತ್ತವೆಯೋ ಅದೇ ತರಹ ಗಜಕೇಸರಿ ಯೋಗ ಇದ್ದವರು ಕೂಡ ಶಕ್ತಿಶಾಲಿ, ಬುದ್ಧಿಶಾಲಿಗಳಾಗಿರುತ್ತಾರೆ. ಕುಂಡಲಿಯಲ್ಲಿ ಗುರು ಮತ್ತು ಚಂದ್ರ ಒಂದೇ ಸ್ಥಾನದಲ್ಲಿದ್ದರೆ, ಅಥವಾ ಚಂದ್ರನ ಕೇಂದ್ರ ಸ್ಥಾನದಲ್ಲಿ ಗುರು ಗ್ರಹವಿದ್ದರೆ ಆಗ ಗಜಕೇಸರಿಯೋಗ ಪ್ರಾಪ್ತಿ ಆಗುತ್ತದೆ.

ಗುರುಗ್ರಹವು_ ಸಂತಾನ, ಅದೃಷ್ಟ, ಜನಪ್ರಿಯತೆ, ಜ್ಞಾನ, ಐಶ್ವರ್ಯ, ಭಾಗ್ಯವನ್ನು ಪ್ರಾಪ್ತಿ ಮಾಡುತ್ತಾನೆ.

ಚಂದ್ರ ಗ್ರಹ__ ಅಭಿವೃದ್ಧಿ, ಸಂತೋಷ, ಸಮ್ಮೋಹಕ, ಮೃದುಭಾಷಿ, ಮನಸ್ಸಿನಕಾರಕ ನು ಆಗಿರುತ್ತಾನೆ.

ಆದ್ದರಿಂದ ಒಂದೇ ರಾಶಿ ಮನೆಯಲ್ಲಿ ಎರಡು ಗ್ರಹಗಳು ಬರುವುದರಿಂದ 2 ಗ್ರಹದ ಫಲಗಳನ್ನು ಯಾರ ಜಾತಕದಲ್ಲಿ ಇರುತ್ತದೆಯೋ ಅವರು ಯೋಗ ಫಲ ಅನುಭವಿಸುತ್ತಾರೆ.

ಧನಸ್ಸು, ಮೀನ ,ವೃಷಭ ,ಕಟಕ ರಾಶಿಯವರಿಗೆ__ ಗಜಕೇಸರಿ ಯೋಗ ಇದ್ದರೆ ಅಂತವರು ಅನೇಕ ಧಾರ್ಮಿಕ ಕಾರ್ಯ, ದೇವತಾ ಪ್ರತಿಷ್ಠಾಪನೆ, ದೇವದರ್ಶನ ಮಾಡುತ್ತಾ ಇರುತ್ತಾರೆ.

ಕುಂಭ ,ವೃಶ್ಚಿಕ ರಾಶಿ__ಯವರಿಗೆ ಯೋಗ ಇದ್ದರೆ, ಅವರು ಅಖಂಡ ಸಾಮ್ರಾಜ್ಯವನ್ನು ಅಧಿಕಾರ ಚಲಾಯಿಸುವ ಪ್ರಸಂಗ ಬರುತ್ತದೆ. ಅದರ ಅರ್ಥ ಉನ್ನತ ಪದವಿ ಸ್ಥಾನ, ರಾಜಕೀಯ ,ಕೆಎಎಸ್, ಐಎಎಸ್, ಐಪಿಎಸ್, ಅಧಿಕಾರಿಗಳ ಆಗಿ ಬಾಳುವ ಅವಕಾಶ ಬರುತ್ತದೆ.

ಶ್ರೀ ಸೋಮಶೇಖರ್B.Sc
ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403

ಓಂ ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯ ಕೇಂದ್ರ.

ಶ್ರೀ ಸೋಮಶೇಖರ್ B.Sc
Mob.No.9353488403
ಜಾತಕ ವಿಮರ್ಶಕರು, ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು.ನಿಮ್ಮ ಸಮಸ್ಯೆಗಳಾದ,ವಿದ್ಯಾಭ್ಯಾಸ ತೊಂದರೆ, ಉದ್ಯೋಗ ಸಮಸ್ಯೆ ,ವಾಸ್ತು ದೋಷ ,ಪ್ರೀತಿಯಲ್ಲಿ ನಂಬಿ ಮೋಸ, ದಾಂಪತ್ಯ ಕಲಹ, ಮಾನಸಿಕ ಒತ್ತಡ, ಪ್ರೀತಿಯಲ್ಲಿ ಬಿದ್ದು ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಅಣ್ಣ-ತಮ್ಮಂದಿರ ಸಮಸ್ಯೆ, ಅಕ್ಕತಂಗಿಯರ ಸಮಸ್ಯೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಗ್ರಹಗಳ ಗೋಚಾರ ಫಲ ಸಮಸ್ಯೆ, ದಾಟಿದ ದೋಷ, ಶಕುನ ದೋಷ, ಸಾಲದ ಕೊರತೆ, ಜೂಜಾಟದಲ್ಲಿ ತೊಂದರೆ, ದುಷ್ಟ ಸ್ವಪ್ನ ಕಾಟ, ಅತ್ತೆ-ಸೊಸೆ ಕಿರಿಕಿರಿ, ಸಂಗಾತಿಯೊಡನೆ ವಿರಸ, ‘ ಅಲ್ಪಾಯುಷ್ಯ ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ಜಾತಕ ಬರೆದು ನಿಮ್ಮ ವಾಟ್ಸಪ್ ನಂಬರ್ಗೆ ಕಳುಹಿಸಿ ಸಮಗ್ರ ಮಾಹಿತಿ ಹಾಗೂ ಮಾರ್ಗದರ್ಶನ ತಿಳಿಸಲಾಗುವುದು.

ಶ್ರೀ ಸೋಮಶೇಖರ್B.Sc
( ವಂಶಪಾರಂಪರಿತ)
ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು.
Mob.No.93534 88403

ಯೋಗರಾಜ್

ಇದು ಡಿಜಿಟಲ್ ಯುಗ. ಕೈ ಬೆರಳಿನಲ್ಲೇ ಸುದ್ದಿಗಳು ಜನರಿಗೆ ತಲುಪಬೇಕು ಎಂಬುದು ನಮ್ಮ ಸದುದ್ದೇಶ. ಈಗಾಗಲೇ ಲಕ್ಷಾಂತರ ಓದುಗರನ್ನೊಳಗೊಂಡ ಈ ಡಿಜಿಟಲ್ ಮಾಧ್ಯಮ ಜನಮನ ಗೆದ್ದಿದೆ. ಡೈಲಿಹಂಟ್ ನಲ್ಲಿಯೂ ಜನರ ಕೈಬೆರಳಿನಲ್ಲೇ ಸಿಗುತ್ತದೆ. ದಾವಣಗೆರೆ, ಕೃಷಿ, ಉದ್ಯೋಗ, ವಾಣಿಜ್ಯ, ಅಪರಾಧ ಜಗತ್ತಿನ, ರಾಷ್ಟ್ರ, ಅಂತಾರಾಷ್ಟ್ರೀಯ ಸೇರಿದಂತೆ ಓದುಗರಿಗೆ ಬೇಕಾದ ಮಾಹಿತಿ ಒದಗಿಸಲಾಗುತ್ತಿದೆ. ಭಾರೀ ಮಟ್ಟದಲ್ಲಿ ಪ್ರತಿಕ್ರಿಯೆಯೂ ಬಂದಿದೆ, ಬರುತ್ತಲೇ ಇದೆ. ಓದುಗರು ನೀಡಿದ ಪ್ರೋತ್ಸಾಹ, ತೋರಿದ ಪ್ರೀತಿ, ನೀಡುತ್ತಿರುವ ಮಾರ್ಗದರ್ಶನವೇ ಈ ಮಾಧ್ಯಮ ಇಷ್ಟೊಂದು ಪ್ರಮಾಣದಲ್ಲಿ ಬೆಳೆಯಲು ಸಾಧ್ಯವಾಗಿದೆ. ದಾವಣಗೆರೆಯಲ್ಲಿ ನಂಬರ್ ಒನ್ ನ್ಯೂಸ್ ಪೋರ್ಟಲ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಎಷ್ಟೋ ಮಂದಿ ನ್ಯೂಸ್ ಪ್ರಕಟಿಸುವಂತೆ ಹೇಳುತ್ತಲೇ ಇದ್ದಾರೆ. ದಾವಣಗೆರೆ ಜಿಲ್ಲೆ ಮಾತ್ರವಲ್ಲ, ಬೇರೆ ಜಿಲ್ಲೆಗಳಿಂದಲೂ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಸ್ಥಳೀಯ ಸಮಸ್ಯೆಗಳು, ಜನರಿಗೆ ಮತ್ತಷ್ಟು ಹತ್ತಿರವಾಗುವ ಸದುದ್ದೇಶದಿಂದ ಸುದ್ದಿಗಳನ್ನು ಪ್ರಕಟಿಸಲಾಗುವುದು. ವೈಯಕ್ತಿಕ ವಿಚಾರ, ಆಸ್ತಿ ವಿಚಾರ, ಗಂಡ ಹೆಂಡತಿ ಸಮಸ್ಯೆಯಂಥ ಸುದ್ದಿಗಳನ್ನ ಬಿತ್ತರಿಸಲಾಗುವುದಿಲ್ಲ. ನಿಜವಾದ ಸಮಸ್ಯೆಗಳಿದ್ದರೆ ಖಂಡಿತವಾಗಿಯೂ ಪ್ರಕಟಿಸಲಾಗುವುದು. ಹಾಗಾಗಿ, ಹೊಸ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ. ವಾಟ್ಸಪ್ ನಂಬರ್: 96869-97836, ಇ-ಮೇಲ್ ವಿಳಾಸ: suddikshana.com ಈ ವಿಳಾಸಕ್ಕೆ ಕಳುಹಿಸಿಕೊಡಿ. ಅರ್ಹವಿದ್ದ ಸುದ್ದಿಗಳನ್ನು ಖಂಡಿತವಾಗಿಯೂ ಪ್ರಕಟಿಸಲಾಗುತ್ತದೆ. ಯೋಗರಾಜ್, ಸುದ್ದಿಕ್ಷಣ.ಕಾಂ ಸಂಪಾದಕ

Join WhatsApp

Join Now

Join Telegram

Join Now

Leave a Comment